April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್‌ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

Related posts

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya
error: Content is protected !!