ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಾವರ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಪ್ರಮುಖರಾದ ಗಣೇಶ್ ಬೊಂಟ್ರೋಟ್ಟುಗುತ್ತು, ಗಣೇಶ್ ದೇವಾಡಿಗ, ಸದಾನಂದ ಪೂಜಾರಿ, ಸಂಜೀವ ಶೆಟ್ಟಿ ಉಪಸ್ಥಿತರಿದ್ದರು ‌.

Leave a Comment

error: Content is protected !!