September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

ಬೆಳ್ತಂಗಡಿ : ಕೊಯ್ಯೂರು ನಿವಾಸಿ, ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ(87ವ) ರವರು ಮಾ.19ರಂದು ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಶ್ರೀ ಕೃಷ್ಣ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮಾಲಕ, ಬೆಳ್ತಂಗಡಿ ತಾಲೂಕಿನಲ್ಲಿ ಸಂಘ ಪರಿವಾರದ ಸಂಘಟನೆಯನ್ನು ಕಟ್ಟಿ ಬೆಳೆಸಿದ, ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು.

ಮೃತರು ನಾಲ್ವರು ಪುತ್ರರಾದ ಶ್ರೀಕೃಷ್ಣ ಕೆ., ಡಾ| ಶ್ರೀಹರಿ ಕೆ. , ಅರವಿಂದ ಕೆ., ಶ್ರೀಗಣೇಶ್ ಕೆ., ಓರ್ವ ಪುತ್ರಿ ಶ್ರೀಮತಿ ವೀಣಾ ಜಯಗೋವಿಂದ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸಿಬ್ಬಂದಿ ಸಭೆ: ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ಶಿಸ್ತಿಗೆ ಹೆಚ್ಚಿನ ಆದ್ಯತೆ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

Suddi Udaya
error: Content is protected !!