25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಯುವಮೋರ್ಚಾ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಮಾಜಿ ಅಧ್ಯಕ್ಷರಾದ ಯಶವoತ್ ಗೌಡ ಬೆಳಾಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಉದಯ ಕುರುಡಂಗೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya
error: Content is protected !!