25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೃಷಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಬಾಲಕೃಷ್ಣರವರು ತಮ್ಮ ಸುರೇಶ್ ಎಂಬವರಿಗೆ ರೆಖ್ಯ ಗ್ರಾಮದ ದೇವಸ ಎಂಬಲ್ಲಿರುವ ಸುಮಾರು 2 ಎಕರೆ ಜಾಗದಲ್ಲಿ ತಂದೆ-ತಾಯಿ, ತಮ್ಮ ಒಟ್ಟಿಗೆ ಹಳೆ ಮನೆಯಲ್ಲಿ ಇದ್ದೇವೆ. ಇತ್ತೀಚಿಗೆ ಹೊಸಮನೆ ನಿರ್ಮಾಣದ ಕೆಲಸ ಆಗುತ್ತಿದ್ದು, ಈ ಬಗ್ಗೆ ನಾನು ನಿನ್ನೆ ದಿನ ರಾತ್ರಿ 10 ಗಂಟೆಗೆ ಮನೆಯ ಕೆಲಸದ ಬಗ್ಗೆ ಹೋದಾಗ, ತಮ್ಮನ ಜಾಗದ ಬದಿಯಲ್ಲಿ ಭವಾನಿ ಎಂಬವರು ಬೋರ್‌ವೆಲ್ ಕೊರೆಯುತ್ತಿದ್ದರು.

ಈ ಬಗ್ಗೆ ಅಲ್ಲಿಯ ಸ್ಥಳಿಯ ಪಂ. ಸದಸ್ಯರಾದ ನಾಗೇಶ್ ಎಂಬುವರು, ಯಾಕೆ ಬೋರ್‌ವೆಲ್ ಕೊರೆಯುವುದು ಎಂದು ಅವರೊಳಗೆ ಮಾತುಕತೆಯಾಗುತ್ತಿತ್ತು. ಆ ಸಮಯ ನಾನು ಯಾಕೆ ಮಾತನಾಡುವುದು ಅವರು ಪಾಪದವರು ಬೋರ್‌ವೆಲ್ ತೆಗೆಯಲಿ ಎಂದು ಹೇಳಿದಾಗ ಕೋಪಗೊಂಡ ಗಂಗಾಧರ ಬಂದು, ಬೈದು ಕೈಯಿಂದ ಹಲ್ಲೆ ನಡೆಸಿದರೆಂದು ಆರೋಪಿಸಿದ್ದಾರೆ, ಪೊಲೀಸರು ದೂರು ಸ್ವೀಕರಿಸಿದ್ದಾರೆ.

Related posts

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya
error: Content is protected !!