25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51ವ) ರವರು ಮಾ.20 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಅಸ್ವಸ್ಥಗೊಂಡಾಗ ಮನೆಯವರು ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ವೈದ್ಯರು ಧೃಢ ಪಡಿಸಿದ್ದಾರೆ.

ಕಳೆದ 15 ವರ್ಷಗಳಿಂದ ಲಾಯಿಲ ಜಂಕ್ಷನ್ ಬಳಿ ಬೆಲ್ ಪುರಿ ಅಂಗಡಿ ನಡೆಸುತಿದ್ದ ಇವರು ಎಲ್ಲರಲ್ಲೂ ಆತ್ಮೀಯತೆಯಿಂದಿದ್ದರು.

ಮೃತರು ಪತ್ನಿ, ಮೂವರು ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!