23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51ವ) ರವರು ಮಾ.20 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಅಸ್ವಸ್ಥಗೊಂಡಾಗ ಮನೆಯವರು ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ವೈದ್ಯರು ಧೃಢ ಪಡಿಸಿದ್ದಾರೆ.

ಕಳೆದ 15 ವರ್ಷಗಳಿಂದ ಲಾಯಿಲ ಜಂಕ್ಷನ್ ಬಳಿ ಬೆಲ್ ಪುರಿ ಅಂಗಡಿ ನಡೆಸುತಿದ್ದ ಇವರು ಎಲ್ಲರಲ್ಲೂ ಆತ್ಮೀಯತೆಯಿಂದಿದ್ದರು.

ಮೃತರು ಪತ್ನಿ, ಮೂವರು ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya
error: Content is protected !!