ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

ಕಡಿರುದ್ಯಾವರ: ಮಾ 20 ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ಇವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಮುಖರಾದ ಸೂರಜ್ ಗೌಡ ವಳಂಬ್ರ, ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಹಾಗೂ ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಆಟಿಕೂಟ ಆಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026: ಆಟೋಇಮ್ಯೂನ್ ಕಾಯಿಲೆಗಳ ಕುರಿತು ಆಯುರ್ವೇದದ ಜಾಗತಿಕ ಸಂವಾದಕ್ಕೆ ವೇದಿಕೆ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya
error: Content is protected !!