ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.
ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ 03 ರಿಂದ 12 ರ ತನಕ ನಡೆಸಲು ತಿರ್ಮಾನಿಸಲಾಗಿದೆ.


ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆಗೊಳಿಸಲಾಯಿತು. ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ಮಹತ್ವದ ನಿರ್ಧಾರ ಪ್ರಕಟಿಸಿದರು.

Related posts

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಕಳೆಂಜ: ಪಿಲ್ಯಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳು :ಬೆಳೆನಾಶ

Suddi Udaya

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya
error: Content is protected !!