23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.
ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ 03 ರಿಂದ 12 ರ ತನಕ ನಡೆಸಲು ತಿರ್ಮಾನಿಸಲಾಗಿದೆ.


ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆಗೊಳಿಸಲಾಯಿತು. ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ಮಹತ್ವದ ನಿರ್ಧಾರ ಪ್ರಕಟಿಸಿದರು.

Related posts

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!