30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

 ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾಗಿ ಹಾಗೂ ಇನ್ನೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸರ್ವಧರ್ಮೀಯರ ಮನಗೆದ್ದಿರುವ ಸತೀಶ್ ಬಂಗೇರ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಜೀವಂಧರ ಕುಮಾರ್, ವಿಕಾಸ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
error: Content is protected !!