25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024 ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಹೇಮಚಂದ್ರ ಅವರು ಪ್ರಥಮ ಸ್ಥಾನ ಪಡೆದು ರಾಜಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುತ್ತಾರೆ.

Related posts

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya
error: Content is protected !!