23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!