July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!