September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya
error: Content is protected !!