31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

ಮಿತ್ತಬಾಗಿಲು :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಉಗ್ರಾಣ ಉದ್ಘಾಟನೆಯನ್ನು ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್ ನೇರವೇರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ರಾವ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ರಾವ್, ಆಡಳಿತಾಧಿಕಾರಿ ಮೋಹನ್ ಬಂಗೇರ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಊರ ಪರವೂರ ಭಕ್ತರು ಉಪಸ್ಥಿತರಿದ್ದರು

Related posts

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!