22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಯುವಮೋರ್ಚಾ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಮಾಜಿ ಅಧ್ಯಕ್ಷರಾದ ಯಶವoತ್ ಗೌಡ ಬೆಳಾಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಉದಯ ಕುರುಡಂಗೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಎಸ್.ವೈ.ಎಸ್. ಮಡಂತ್ಯಾರ್ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya
error: Content is protected !!