September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾ ಇವರು ಮಂಗಳೂರು ವಿಭಾಗದಿಂದ ಆಯ್ಕೆಯಾಗಿರುತ್ತಾರೆ.

ಇವರು ಮೂಲತಃ ಪುತ್ತೂರುನವರಾಗಿದ್ದು ಪ್ರಸ್ತುತ ಬೆಳ್ತಂಗಡಿಯಲ್ಲಿ ನೆಲೆಸಿದ್ದಾರೆ. ಮಂಗಳೂರು ಆಕಾಶವಾಣಿಯ ಸ್ಯಾಕ್ಸೋಫೋನ್ ಹಾಗೂ ಕ್ಲಾರಿಯೋನೆಟ್ ಕಲಾವಿದರಾಗಿರುತ್ತಾರೆ. ದೂರದರ್ಶನದ ಚಂದನ, ಉದಯ ವಾಹಿನಿಯಲ್ಲಿಯೂ ಕಾರ್ಯಕ್ರಮ ನೀಡಿರುತ್ತಾರೆ. ಇವರು ಅನೇಕ ಶಿಷ್ಯ ವರ್ಗವನ್ನು ಹೊಂದಿದ್ದು ಮ್ಯಾಥ್ಯೂ ಲಿಯಾಗ್ರೇ ( ಮಾಧವ ಹರಿದಾಸ್), ರೈನರ್ ಪುಷ್, ಮಿಶೆಲ್ ಚೆವರೇ , ದೊಮಿನಿಕ್, ಅಲೆಕ್ಸ್, ರುಪೆರ್ಟ್… ಮುಂತಾದ ವಿದೇಶಿ ಶಿಷ್ಯರನ್ನು ಹೊಂದಿರುತ್ತಾರೆ

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya
error: Content is protected !!