April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ ಪ್ರಾರಂಭಿಸಿ ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಪಬ್ಲಿಕ್ ರಿಲೇಶನ್ಸ್ ಆಫೀಸರ್ ಎಸ್.ಜಿ. ಭಟ್ ಹೇಳಿದರು.

ಅವರು ಮಾ.20 ರಂದು ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಪೆಸ್ಟ್ ಉದ್ಘಾಟಿಸಿ ಮಾತನಾಡಿದರು.

ಕಿರುತೆರೆ ಕಲಾವಿದೆ ದೀಪ ಕಟ್ಟೆ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಚಿನ್ನಾಭರಣಗಳ ಪರಿಶುದ್ದತೆ ಮತ್ತು ನಂಬಿಕೆಗೆ ಇನ್ನೊಂದು ಹೆಸರು ಮುಳಿಯ ಸಂಸ್ಥೆ. ಮುಳಿಯದಲ್ಲಿ ಉತ್ತಮವಾದ ಕಲೆಕ್ಷನ್ ಮತ್ತು ಡಿಸೈನ್ ಇದೆ, ಗ್ರಾಹಕರಿಗೆ ಆಭರಣದ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿದೆ ಎಂದರು.

ವೇದಿಕೆಯಲ್ಲಿ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಪ್ರೊಡೆಕ್ಟ್ ಮ್ಯಾನೇಜರ್ ಪ್ರಶಾಂತ್ ಎಸ್ ಉಪಸ್ಥಿತರಿದ್ದರು.

ಸಿಬ್ವಂದಿ ಜಯಲಕ್ಷ್ಮಿ ಪ್ರಾರ್ಥಿಸಿ, ಶಾಖಾ ಪ್ರಬಂಧಕ ಅಶೋಕ್ ಬಂಗೇರ ಸ್ವಾಗತಿಸಿದರು. ಉಪಶಾಖ ಪ್ರಬಂಧಕ ಲೋಹಿತ್ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು. ಮುಳಿಯ ಜುವೆಲ್ಸ್ ಸಿಬ್ಬಂದಿಗಳು ಸಹಕರಿಸಿದರು.

Related posts

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya
error: Content is protected !!