25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ ಪ್ರಾರಂಭಿಸಿ ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಪಬ್ಲಿಕ್ ರಿಲೇಶನ್ಸ್ ಆಫೀಸರ್ ಎಸ್.ಜಿ. ಭಟ್ ಹೇಳಿದರು.

ಅವರು ಮಾ.20 ರಂದು ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಪೆಸ್ಟ್ ಉದ್ಘಾಟಿಸಿ ಮಾತನಾಡಿದರು.

ಕಿರುತೆರೆ ಕಲಾವಿದೆ ದೀಪ ಕಟ್ಟೆ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಚಿನ್ನಾಭರಣಗಳ ಪರಿಶುದ್ದತೆ ಮತ್ತು ನಂಬಿಕೆಗೆ ಇನ್ನೊಂದು ಹೆಸರು ಮುಳಿಯ ಸಂಸ್ಥೆ. ಮುಳಿಯದಲ್ಲಿ ಉತ್ತಮವಾದ ಕಲೆಕ್ಷನ್ ಮತ್ತು ಡಿಸೈನ್ ಇದೆ, ಗ್ರಾಹಕರಿಗೆ ಆಭರಣದ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿದೆ ಎಂದರು.

ವೇದಿಕೆಯಲ್ಲಿ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಪ್ರೊಡೆಕ್ಟ್ ಮ್ಯಾನೇಜರ್ ಪ್ರಶಾಂತ್ ಎಸ್ ಉಪಸ್ಥಿತರಿದ್ದರು.

ಸಿಬ್ವಂದಿ ಜಯಲಕ್ಷ್ಮಿ ಪ್ರಾರ್ಥಿಸಿ, ಶಾಖಾ ಪ್ರಬಂಧಕ ಅಶೋಕ್ ಬಂಗೇರ ಸ್ವಾಗತಿಸಿದರು. ಉಪಶಾಖ ಪ್ರಬಂಧಕ ಲೋಹಿತ್ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು. ಮುಳಿಯ ಜುವೆಲ್ಸ್ ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya
error: Content is protected !!