23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

ಮಚ್ಚಿನ: ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು ಇದರ 195ನೇ ಸೇವಾ ಯೋಜನೆಯನ್ನು ಮಾ.20 ರಂದು ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿಗೆ ಸುಮಾರು ರೂ.42,000/- ವೆಚ್ಚದಲ್ಲಿ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಗಳನ್ನು ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನ ಇದರ ಅನುವಂಶಿಯ ಆಡಳಿತ ಮೋಕ್ತೆಸರರಾದ ಡಾ| ಹರ್ಷ ಸಂಪಿಗೆತ್ತಾಯ ಹಾಗೂ ಸಮಾಜದ ಹಿರಿಯರು ಕೃಷ್ಣಪ್ಪ ಪೂಜಾರಿ ಮಾನ್ಯ ಇವರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಅಧ್ಯಾಪಕ ಬಂಧುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!