30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51ವ) ರವರು ಮಾ.20 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಅಸ್ವಸ್ಥಗೊಂಡಾಗ ಮನೆಯವರು ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ವೈದ್ಯರು ಧೃಢ ಪಡಿಸಿದ್ದಾರೆ.

ಕಳೆದ 15 ವರ್ಷಗಳಿಂದ ಲಾಯಿಲ ಜಂಕ್ಷನ್ ಬಳಿ ಬೆಲ್ ಪುರಿ ಅಂಗಡಿ ನಡೆಸುತಿದ್ದ ಇವರು ಎಲ್ಲರಲ್ಲೂ ಆತ್ಮೀಯತೆಯಿಂದಿದ್ದರು.

ಮೃತರು ಪತ್ನಿ, ಮೂವರು ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!