September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51ವ) ರವರು ಮಾ.20 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಅಸ್ವಸ್ಥಗೊಂಡಾಗ ಮನೆಯವರು ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ವೈದ್ಯರು ಧೃಢ ಪಡಿಸಿದ್ದಾರೆ.

ಕಳೆದ 15 ವರ್ಷಗಳಿಂದ ಲಾಯಿಲ ಜಂಕ್ಷನ್ ಬಳಿ ಬೆಲ್ ಪುರಿ ಅಂಗಡಿ ನಡೆಸುತಿದ್ದ ಇವರು ಎಲ್ಲರಲ್ಲೂ ಆತ್ಮೀಯತೆಯಿಂದಿದ್ದರು.

ಮೃತರು ಪತ್ನಿ, ಮೂವರು ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!