26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

ಕಡಿರುದ್ಯಾವರ: ಮಾ 20 ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ಇವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಮುಖರಾದ ಸೂರಜ್ ಗೌಡ ವಳಂಬ್ರ, ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಹಾಗೂ ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!