27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.
ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ 03 ರಿಂದ 12 ರ ತನಕ ನಡೆಸಲು ತಿರ್ಮಾನಿಸಲಾಗಿದೆ.


ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆಗೊಳಿಸಲಾಯಿತು. ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ಮಹತ್ವದ ನಿರ್ಧಾರ ಪ್ರಕಟಿಸಿದರು.

Related posts

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya
error: Content is protected !!