24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.
ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ 03 ರಿಂದ 12 ರ ತನಕ ನಡೆಸಲು ತಿರ್ಮಾನಿಸಲಾಗಿದೆ.


ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆಗೊಳಿಸಲಾಯಿತು. ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ಮಹತ್ವದ ನಿರ್ಧಾರ ಪ್ರಕಟಿಸಿದರು.

Related posts

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya
error: Content is protected !!