July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.
ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ 03 ರಿಂದ 12 ರ ತನಕ ನಡೆಸಲು ತಿರ್ಮಾನಿಸಲಾಗಿದೆ.


ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆಗೊಳಿಸಲಾಯಿತು. ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ಮಹತ್ವದ ನಿರ್ಧಾರ ಪ್ರಕಟಿಸಿದರು.

Related posts

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya
error: Content is protected !!