April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024 ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಹೇಮಚಂದ್ರ ಅವರು ಪ್ರಥಮ ಸ್ಥಾನ ಪಡೆದು ರಾಜಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುತ್ತಾರೆ.

Related posts

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya
error: Content is protected !!