25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024 ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಹೇಮಚಂದ್ರ ಅವರು ಪ್ರಥಮ ಸ್ಥಾನ ಪಡೆದು ರಾಜಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುತ್ತಾರೆ.

Related posts

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya
error: Content is protected !!