22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024 ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಹೇಮಚಂದ್ರ ಅವರು ಪ್ರಥಮ ಸ್ಥಾನ ಪಡೆದು ರಾಜಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುತ್ತಾರೆ.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya
error: Content is protected !!