37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya
error: Content is protected !!