24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya
error: Content is protected !!