ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ನೆರವೇರಿಸಲಿದ್ದಾರೆ.

Leave a Comment

error: Content is protected !!