25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ಮಾ.20 ರಂದು ಚಾಲನೆ ನೀಡಲಾಯಿತು.


ಹೊರೆ ಕಾಣಿಕೆ ಮೆರವಣಿಗೆಗೆ ಕಿಲ್ಲೂರು ಮನೆತನದ ಬಿ.ಕೆ. ಸಂತೋಷ್ ರಾವ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭಹಾರೈಸಿದರು.


ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ವಾಹನದ ಮೂಲಕ ಸಾಗಿ ಬಂದ ಹಸಿರುವಾಣಿ ಹೊರೆ ಕಾಣಿಕೆ ಕೊಲ್ಲಿ ನೇತ್ರಾವತಿ ತೀರದಿಂದ ಭಜನಾ ತಂಡಗಳ ಜೊತೆಗೂಡಿ ಅತ್ಯಂತ ವಿಜೃಂಭಣೆಯಿಂದ ದೇವಸ್ಥಾನಕ್ಕೆ ಸಾಗಿ ಬಂತು
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಶ್ರೀ ಬಿಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!