September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

ಮಿತ್ತಬಾಗಿಲು :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಉಗ್ರಾಣ ಉದ್ಘಾಟನೆಯನ್ನು ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್ ನೇರವೇರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ರಾವ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ರಾವ್, ಆಡಳಿತಾಧಿಕಾರಿ ಮೋಹನ್ ಬಂಗೇರ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಊರ ಪರವೂರ ಭಕ್ತರು ಉಪಸ್ಥಿತರಿದ್ದರು

Related posts

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya
error: Content is protected !!