23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಯುವಮೋರ್ಚಾ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಮಾಜಿ ಅಧ್ಯಕ್ಷರಾದ ಯಶವoತ್ ಗೌಡ ಬೆಳಾಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಉದಯ ಕುರುಡಂಗೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!