23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ ಪ್ರಾರಂಭಿಸಿ ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಪಬ್ಲಿಕ್ ರಿಲೇಶನ್ಸ್ ಆಫೀಸರ್ ಎಸ್.ಜಿ. ಭಟ್ ಹೇಳಿದರು.

ಅವರು ಮಾ.20 ರಂದು ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಪೆಸ್ಟ್ ಉದ್ಘಾಟಿಸಿ ಮಾತನಾಡಿದರು.

ಕಿರುತೆರೆ ಕಲಾವಿದೆ ದೀಪ ಕಟ್ಟೆ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಚಿನ್ನಾಭರಣಗಳ ಪರಿಶುದ್ದತೆ ಮತ್ತು ನಂಬಿಕೆಗೆ ಇನ್ನೊಂದು ಹೆಸರು ಮುಳಿಯ ಸಂಸ್ಥೆ. ಮುಳಿಯದಲ್ಲಿ ಉತ್ತಮವಾದ ಕಲೆಕ್ಷನ್ ಮತ್ತು ಡಿಸೈನ್ ಇದೆ, ಗ್ರಾಹಕರಿಗೆ ಆಭರಣದ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿದೆ ಎಂದರು.

ವೇದಿಕೆಯಲ್ಲಿ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಪ್ರೊಡೆಕ್ಟ್ ಮ್ಯಾನೇಜರ್ ಪ್ರಶಾಂತ್ ಎಸ್ ಉಪಸ್ಥಿತರಿದ್ದರು.

ಸಿಬ್ವಂದಿ ಜಯಲಕ್ಷ್ಮಿ ಪ್ರಾರ್ಥಿಸಿ, ಶಾಖಾ ಪ್ರಬಂಧಕ ಅಶೋಕ್ ಬಂಗೇರ ಸ್ವಾಗತಿಸಿದರು. ಉಪಶಾಖ ಪ್ರಬಂಧಕ ಲೋಹಿತ್ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು. ಮುಳಿಯ ಜುವೆಲ್ಸ್ ಸಿಬ್ಬಂದಿಗಳು ಸಹಕರಿಸಿದರು.

Related posts

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya
error: Content is protected !!