September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ ಪ್ರಾರಂಭಿಸಿ ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಪಬ್ಲಿಕ್ ರಿಲೇಶನ್ಸ್ ಆಫೀಸರ್ ಎಸ್.ಜಿ. ಭಟ್ ಹೇಳಿದರು.

ಅವರು ಮಾ.20 ರಂದು ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಪೆಸ್ಟ್ ಉದ್ಘಾಟಿಸಿ ಮಾತನಾಡಿದರು.

ಕಿರುತೆರೆ ಕಲಾವಿದೆ ದೀಪ ಕಟ್ಟೆ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಚಿನ್ನಾಭರಣಗಳ ಪರಿಶುದ್ದತೆ ಮತ್ತು ನಂಬಿಕೆಗೆ ಇನ್ನೊಂದು ಹೆಸರು ಮುಳಿಯ ಸಂಸ್ಥೆ. ಮುಳಿಯದಲ್ಲಿ ಉತ್ತಮವಾದ ಕಲೆಕ್ಷನ್ ಮತ್ತು ಡಿಸೈನ್ ಇದೆ, ಗ್ರಾಹಕರಿಗೆ ಆಭರಣದ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿದೆ ಎಂದರು.

ವೇದಿಕೆಯಲ್ಲಿ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಪ್ರೊಡೆಕ್ಟ್ ಮ್ಯಾನೇಜರ್ ಪ್ರಶಾಂತ್ ಎಸ್ ಉಪಸ್ಥಿತರಿದ್ದರು.

ಸಿಬ್ವಂದಿ ಜಯಲಕ್ಷ್ಮಿ ಪ್ರಾರ್ಥಿಸಿ, ಶಾಖಾ ಪ್ರಬಂಧಕ ಅಶೋಕ್ ಬಂಗೇರ ಸ್ವಾಗತಿಸಿದರು. ಉಪಶಾಖ ಪ್ರಬಂಧಕ ಲೋಹಿತ್ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು. ಮುಳಿಯ ಜುವೆಲ್ಸ್ ಸಿಬ್ಬಂದಿಗಳು ಸಹಕರಿಸಿದರು.

Related posts

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
error: Content is protected !!