25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ ಪ್ರಾರಂಭಿಸಿ ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಪಬ್ಲಿಕ್ ರಿಲೇಶನ್ಸ್ ಆಫೀಸರ್ ಎಸ್.ಜಿ. ಭಟ್ ಹೇಳಿದರು.

ಅವರು ಮಾ.20 ರಂದು ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಪೆಸ್ಟ್ ಉದ್ಘಾಟಿಸಿ ಮಾತನಾಡಿದರು.

ಕಿರುತೆರೆ ಕಲಾವಿದೆ ದೀಪ ಕಟ್ಟೆ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಚಿನ್ನಾಭರಣಗಳ ಪರಿಶುದ್ದತೆ ಮತ್ತು ನಂಬಿಕೆಗೆ ಇನ್ನೊಂದು ಹೆಸರು ಮುಳಿಯ ಸಂಸ್ಥೆ. ಮುಳಿಯದಲ್ಲಿ ಉತ್ತಮವಾದ ಕಲೆಕ್ಷನ್ ಮತ್ತು ಡಿಸೈನ್ ಇದೆ, ಗ್ರಾಹಕರಿಗೆ ಆಭರಣದ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿದೆ ಎಂದರು.

ವೇದಿಕೆಯಲ್ಲಿ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಪ್ರೊಡೆಕ್ಟ್ ಮ್ಯಾನೇಜರ್ ಪ್ರಶಾಂತ್ ಎಸ್ ಉಪಸ್ಥಿತರಿದ್ದರು.

ಸಿಬ್ವಂದಿ ಜಯಲಕ್ಷ್ಮಿ ಪ್ರಾರ್ಥಿಸಿ, ಶಾಖಾ ಪ್ರಬಂಧಕ ಅಶೋಕ್ ಬಂಗೇರ ಸ್ವಾಗತಿಸಿದರು. ಉಪಶಾಖ ಪ್ರಬಂಧಕ ಲೋಹಿತ್ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು. ಮುಳಿಯ ಜುವೆಲ್ಸ್ ಸಿಬ್ಬಂದಿಗಳು ಸಹಕರಿಸಿದರು.

Related posts

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!