23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೃಷಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಬಾಲಕೃಷ್ಣರವರು ತಮ್ಮ ಸುರೇಶ್ ಎಂಬವರಿಗೆ ರೆಖ್ಯ ಗ್ರಾಮದ ದೇವಸ ಎಂಬಲ್ಲಿರುವ ಸುಮಾರು 2 ಎಕರೆ ಜಾಗದಲ್ಲಿ ತಂದೆ-ತಾಯಿ, ತಮ್ಮ ಒಟ್ಟಿಗೆ ಹಳೆ ಮನೆಯಲ್ಲಿ ಇದ್ದೇವೆ. ಇತ್ತೀಚಿಗೆ ಹೊಸಮನೆ ನಿರ್ಮಾಣದ ಕೆಲಸ ಆಗುತ್ತಿದ್ದು, ಈ ಬಗ್ಗೆ ನಾನು ನಿನ್ನೆ ದಿನ ರಾತ್ರಿ 10 ಗಂಟೆಗೆ ಮನೆಯ ಕೆಲಸದ ಬಗ್ಗೆ ಹೋದಾಗ, ತಮ್ಮನ ಜಾಗದ ಬದಿಯಲ್ಲಿ ಭವಾನಿ ಎಂಬವರು ಬೋರ್‌ವೆಲ್ ಕೊರೆಯುತ್ತಿದ್ದರು.

ಈ ಬಗ್ಗೆ ಅಲ್ಲಿಯ ಸ್ಥಳಿಯ ಪಂ. ಸದಸ್ಯರಾದ ನಾಗೇಶ್ ಎಂಬುವರು, ಯಾಕೆ ಬೋರ್‌ವೆಲ್ ಕೊರೆಯುವುದು ಎಂದು ಅವರೊಳಗೆ ಮಾತುಕತೆಯಾಗುತ್ತಿತ್ತು. ಆ ಸಮಯ ನಾನು ಯಾಕೆ ಮಾತನಾಡುವುದು ಅವರು ಪಾಪದವರು ಬೋರ್‌ವೆಲ್ ತೆಗೆಯಲಿ ಎಂದು ಹೇಳಿದಾಗ ಕೋಪಗೊಂಡ ಗಂಗಾಧರ ಬಂದು, ಬೈದು ಕೈಯಿಂದ ಹಲ್ಲೆ ನಡೆಸಿದರೆಂದು ಆರೋಪಿಸಿದ್ದಾರೆ, ಪೊಲೀಸರು ದೂರು ಸ್ವೀಕರಿಸಿದ್ದಾರೆ.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya
error: Content is protected !!