ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.
ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ 03 ರಿಂದ 12 ರ ತನಕ ನಡೆಸಲು ತಿರ್ಮಾನಿಸಲಾಗಿದೆ.


ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆಗೊಳಿಸಲಾಯಿತು. ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ಮಹತ್ವದ ನಿರ್ಧಾರ ಪ್ರಕಟಿಸಿದರು.

Related posts

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya
error: Content is protected !!