25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!