25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya
error: Content is protected !!