July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

ಕುವೆಟ್ಟು ಗ್ರಾಮದ ಕೇದಳಿಕೆ ನಿವಾಸಿ ಬಾಬು ನಾಯ್ಕ್ (67) ಅಲ್ಪ ಕಾಲದ ಅಸೌಖ್ಯದಿಂದ ಮಾ 19 ರಂದು ಸ್ವಗ್ರಹದಲ್ಲಿ ನಿಧನರಾದರು.

ಮತರು ಪತ್ನಿ ಕಸ್ತೂರಿ , ಮೂವರು ಪುತ್ರಿಯರು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya
error: Content is protected !!