22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜು, ಉಜಿರೆಯಲ್ಲಿ ನಡೆದಂತಹ ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್ ನಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿಯಾಗಿರುವ ಕೀರ್ತನ್ ಇವರು ಕಲಾಕೃತಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಶ್ರೀ.ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!