ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಮಡಂತ್ಯಾರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಾಗಿದೆ. ಎಲ್ಲಾ ಕಡೆಗಳಲ್ಲಿ ಕಾಂಕ್ರಿಟ್ ಚರಂಡಿ ರಚಿಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಂತ್ಯಾರ್ ನ ಸಹಕಾರಿ ಸಂಘದ ಎದುರುಗಡೆಯ ರಸ್ತೆಯ ಕಾಮಗಾರಿಯು ಸಂಪೂರ್ಣ ಕಳಪೆಯಾಗಿದ್ದು ಕಾಂಕ್ರಿಟ್ ಹಾಕಿ ಕ್ಯೂರಿಂಗ್ ಗೆ ನೀರೇ ಬಳಸುವುದಿಲ್ಲ, ಜನರು ಎಚ್ಚೆತ್ತುಕೊಳ್ಳದಿದ್ದರೆ ಮರಣ ಬಾವಿ ಅಲ್ಲಲ್ಲಿ ತೆರೆದುಕೊಳ್ಳಬಹುದು ಅಂತ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Leave a Comment

error: Content is protected !!