23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

ಮಡಂತ್ಯಾರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಾಗಿದೆ. ಎಲ್ಲಾ ಕಡೆಗಳಲ್ಲಿ ಕಾಂಕ್ರಿಟ್ ಚರಂಡಿ ರಚಿಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಂತ್ಯಾರ್ ನ ಸಹಕಾರಿ ಸಂಘದ ಎದುರುಗಡೆಯ ರಸ್ತೆಯ ಕಾಮಗಾರಿಯು ಸಂಪೂರ್ಣ ಕಳಪೆಯಾಗಿದ್ದು ಕಾಂಕ್ರಿಟ್ ಹಾಕಿ ಕ್ಯೂರಿಂಗ್ ಗೆ ನೀರೇ ಬಳಸುವುದಿಲ್ಲ, ಜನರು ಎಚ್ಚೆತ್ತುಕೊಳ್ಳದಿದ್ದರೆ ಮರಣ ಬಾವಿ ಅಲ್ಲಲ್ಲಿ ತೆರೆದುಕೊಳ್ಳಬಹುದು ಅಂತ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Related posts

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!