26.4 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

ಮೊಗ್ರು :ಮೊಗ್ರು ಗ್ರಾಮದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಸಾಮಾಜಿಕ ಸೇವಾ ಅಂಗವಾಗಿ ಮುಗೇರಡ್ಕ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಮಕ್ಕಳಿಗೆ ಅನುಕೂಲವಾಗುವ ಹತ್ತು ಕುರ್ಚಿಯನ್ನು ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮುಗೇರಡ್ಕ ದೈವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷ ಡಿ ರಾಮಣ್ಣ ಗೌಡ ದೇವಸ್ಯ, ಉಪಾಧ್ಯಕ್ಷ ಮನೋಹರ್ ಗೌಡ ಅಂತರ, ಕಾರ್ಯದರ್ಶಿಗಳಾದ ಸುಧಾಕರ್ ಗೌಡ ನ್ಯಾಮಾರ್ , ಪದಾಧಿಕಾರಿಗಳಾದ ರಾಮಣ್ಣ ಗೌಡ ಎರ್ಮಾಲ, ಕೇಶವ ಗೌಡ ಜಾಲ್ನಡೆ, ಬಾಬು ಗೌಡ ಮುಗೇರಡ್ಕ, ಪುರಂದರ ಗೌಡ ನ್ಯಾಮಾರ್ ಚಂದ್ರಹಾಸ ದೇವಸ್ಯ, ಹಾಗೂ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಧಾಕ್ಷಿಣಿ, ಅಂಗನವಾಡಿ ಸಹಾಯಕಿ ಪವಿತ್ರ ಕೆ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya
error: Content is protected !!