25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!