September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya
error: Content is protected !!